ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

Suvarna News   | Asianet News
Published : Dec 07, 2020, 12:35 PM IST

ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಬೀದಿದೀಪ ಅಳವಡಿಸಿದ ಪುರಸಭೆ| ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣ| ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3| ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಎಚ್ಚೆತ್ತ ಅಧಿಕಾರಿಗಳು| 

ಬಾಗಲಕೋಟೆ(ಡಿ.07): ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಯಾವುದೇ ಮೂಲಭೂತ ಸೌಕರದ್ಯಗಳಿಲ್ಲದೆ ನಿವೃತ್ತ ಶಿಕ್ಷಕರು ಪರದಾಟುತ್ತಿದ್ದ ಬಗ್ಗೆ ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಕಾಲೋನಿಗೆ ಆಗಮಿಸಿ ಸೂಕ್ತ ಮೂಲಭೂತ ಸೌಕರ್ಯಗಳನ್ನ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡ ಶಿಕ್ಷಕರ ಸಂಕಷ್ಟಕ್ಕೆ ಕೊನೆಗೂ ಸಿಕ್ತು ಮುಕ್ತಿ..!

ಇದೀಗ ಈ ಕಾಲೋನಿಯಲ್ಲಿ ಬೀದಿದೀಪಗಳನ್ನ ಸ್ಥಳೀಯ ಪುರಸಭೆ ಅಳವಡಿಸಿದೆ. ಹೀಗಾಗಿ ಸ್ಥಳೀಯರು ಸಂತಸದಿಂದಿದ್ದು, ಏಷಿಯಾನೆಟ್‌ ಸುವರ್ಣ ನ್ಯೂಸ್‌ಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3. 
 

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?