ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

Suvarna News   | Asianet News
Published : Dec 07, 2020, 12:35 PM IST

ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಬೀದಿದೀಪ ಅಳವಡಿಸಿದ ಪುರಸಭೆ| ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣ| ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3| ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಎಚ್ಚೆತ್ತ ಅಧಿಕಾರಿಗಳು| 

ಬಾಗಲಕೋಟೆ(ಡಿ.07): ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಯಾವುದೇ ಮೂಲಭೂತ ಸೌಕರದ್ಯಗಳಿಲ್ಲದೆ ನಿವೃತ್ತ ಶಿಕ್ಷಕರು ಪರದಾಟುತ್ತಿದ್ದ ಬಗ್ಗೆ ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಕಾಲೋನಿಗೆ ಆಗಮಿಸಿ ಸೂಕ್ತ ಮೂಲಭೂತ ಸೌಕರ್ಯಗಳನ್ನ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡ ಶಿಕ್ಷಕರ ಸಂಕಷ್ಟಕ್ಕೆ ಕೊನೆಗೂ ಸಿಕ್ತು ಮುಕ್ತಿ..!

ಇದೀಗ ಈ ಕಾಲೋನಿಯಲ್ಲಿ ಬೀದಿದೀಪಗಳನ್ನ ಸ್ಥಳೀಯ ಪುರಸಭೆ ಅಳವಡಿಸಿದೆ. ಹೀಗಾಗಿ ಸ್ಥಳೀಯರು ಸಂತಸದಿಂದಿದ್ದು, ಏಷಿಯಾನೆಟ್‌ ಸುವರ್ಣ ನ್ಯೂಸ್‌ಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!