ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡದ ನಿವೃತ್ತ ಶಿಕ್ಷಕರ ಸಂಕಷ್ಟಕ್ಕೆ ಮುಕ್ತಿ, ಜನ ಫುಲ್‌ ಖುಷ್‌..!

Suvarna News   | Asianet News
Published : Dec 07, 2020, 12:35 PM IST

ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಬೀದಿದೀಪ ಅಳವಡಿಸಿದ ಪುರಸಭೆ| ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣ| ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3| ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಎಚ್ಚೆತ್ತ ಅಧಿಕಾರಿಗಳು| 

ಬಾಗಲಕೋಟೆ(ಡಿ.07): ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಸರ್ವಪಲ್ಲಿ ರಾಧಾಕೃಷ್ಣ ಕಾಲೋನಿಯಲ್ಲಿ ಯಾವುದೇ ಮೂಲಭೂತ ಸೌಕರದ್ಯಗಳಿಲ್ಲದೆ ನಿವೃತ್ತ ಶಿಕ್ಷಕರು ಪರದಾಟುತ್ತಿದ್ದ ಬಗ್ಗೆ ಏಷಿಯಾನೆಟ್‌ ಸುವರ್ಣ ನ್ಯೂಸ್‌ ವರದಿ ಮಾಡಿತ್ತು. ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು ಕಾಲೋನಿಗೆ ಆಗಮಿಸಿ ಸೂಕ್ತ ಮೂಲಭೂತ ಸೌಕರ್ಯಗಳನ್ನ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಬಿಗ್‌3 ಇಂಪ್ಯಾಕ್ಟ್‌: ಗುಳೇದಗುಡ್ಡ ಶಿಕ್ಷಕರ ಸಂಕಷ್ಟಕ್ಕೆ ಕೊನೆಗೂ ಸಿಕ್ತು ಮುಕ್ತಿ..!

ಇದೀಗ ಈ ಕಾಲೋನಿಯಲ್ಲಿ ಬೀದಿದೀಪಗಳನ್ನ ಸ್ಥಳೀಯ ಪುರಸಭೆ ಅಳವಡಿಸಿದೆ. ಹೀಗಾಗಿ ಸ್ಥಳೀಯರು ಸಂತಸದಿಂದಿದ್ದು, ಏಷಿಯಾನೆಟ್‌ ಸುವರ್ಣ ನ್ಯೂಸ್‌ಗೆ ಧನ್ಯವಾದಗಳನ್ನ ತಿಳಿಸಿದ್ದಾರೆ. ಶಿಕ್ಷಕರ ಬೆನ್ನಿಗೆ ನಿಂತಿತ್ತು ಬಿಗ್‌3. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!