ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!