ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Suvarna News   | Asianet News
Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!