ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Suvarna News   | Asianet News
Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!