ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Suvarna News   | Asianet News
Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?