ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Suvarna News   | Asianet News
Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!