ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

ಕೆರೆ ಅನುದಾನ ಗೋಲ್‌ಮಾಲ್‌ಗೆ ಬ್ರೇಕ್ ಹಾಕಲು ಗ್ರಾಮಸ್ಥರ ಮಾಸ್ಟರ್ ಪ್ಲಾನ್..!

Suvarna News   | Asianet News
Published : May 19, 2020, 12:01 PM IST

ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ.

ಬಾಗಲಕೋಟೆ(ಮೇ19): ಕಳೆದ ಎರಡು-ಮೂರು ವರ್ಷಗಳಿಂದ ಕೆರೆ ಅನುದಾನ ಬಳಕೆಯಲ್ಲಿ ಗೋಲ್‌ಮಾಲ್ ನಡೆದಿದ್ದನ್ನು ಕಂಡು ಬೇಸತ್ತು ಹೋಗಿದ್ದ ಗ್ರಾಮಸ್ಥರು, ಈ ದುರ್ಬಳಕೆ ತಡೆಯಲು ಮಾಸ್ಟರ್ ಪ್ಲಾನ್‌ವೊಂದನ್ನು ರೂಪಿಸಿದ್ದಾರೆ.

ಹೌದು, ಕೆರೆ ಹೂಳೆತ್ತುವುದಕ್ಕೆ ಜೆಸಿಬಿ ಬಳಸುವ ಬದಲು, ಗ್ರಾಮಸ್ಥರೇ ದಿನನಿತ್ಯ ಕೆಲಸಕ್ಕೆ ಬಂದು, ಕೆಲಸ ಮಾಡಿ ಕೂಲಿ ಪಡೆಯುತ್ತಿದ್ದಾರೆ. ಗ್ರಾಮ ಸುಧಾರಣಾ ಸಮಿತಿಯಿಂದ ಜವಾಬ್ದಾರಿ ಕಾರ್ಯ ವಹಿಸಿಕೊಂಡು ಸುಸೂತ್ರವಾಗಿ ಕೆಲಸ ನಡೆಯಲಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

4 ಎಕರೆ ಪ್ರದೇಶದ ಕೆರೆ ಹೂಳೆತ್ತುವ ಕೆಲಸಕ್ಕೆ ನಿತ್ಯ 100ಕ್ಕೂ ಅಧಿಕ ಗ್ರಾಮಸ್ಥರು ಪಾಲ್ಗೊಳ್ಳುತ್ತಿದ್ದಾರೆ. ಹೂಳೆತ್ತುವ ಕೆಲಸಕ್ಕೆ ಗ್ರಾಮಪಂಚಾಯಿತಿಯಿಂದ ಕೂಲಿ ನೀಡಲಾಗುತ್ತಿದೆ. ಇನ್ನು ಪ್ರಗತಿಪರ ರೈತರು ಕಾರ್ಮಿಕರ ಮಧ್ಯಾಹ್ನದ ಊಟೋಪಚಾರ ನೋಡಿಕೊಳ್ಳುತ್ತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!