ವೇತನ ಸಿಗದೇ ಪರದಾಡುತ್ತಿದ್ದ ನೇಕಾರರು; ಸುವರ್ಣ ನ್ಯೂಸ್‌ ವರದಿಯಿಂದ ಕೈಗೆ ಬಂತು ವೇತನ!

ವೇತನ ಸಿಗದೇ ಪರದಾಡುತ್ತಿದ್ದ ನೇಕಾರರು; ಸುವರ್ಣ ನ್ಯೂಸ್‌ ವರದಿಯಿಂದ ಕೈಗೆ ಬಂತು ವೇತನ!

Published : Sep 12, 2020, 12:56 PM ISTUpdated : Sep 12, 2020, 01:45 PM IST

ಕೊರೋನಾದಿಂದ ವೇತನವಿಲ್ಲದೇ ಸಂಕಷ್ಟದಲ್ಲಿದ್ದ ನೇಕಾರರ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಕಾರಜೋಳರು ವೇತನ ಸಿಗುವಂತೆ ಮಾಡಿದ್ದಾರೆ. ನಮ್ಮ ಸುವರ್ಣ ನ್ಯೂಸ್‌ ಇಂಪ್ಯಾಕ್ಟ್!

ಬೆಂಗಳೂರು (ಸೆ. 12): ಇವರೆಲ್ಲಾ ಇಡೀ ದೇಶವೇ ಹೆಮ್ಮೆ ಪಡುವಂತಹ ರಾಷ್ಟ್ರಧ್ವಜದ ಬಟ್ಟೆಯನ್ನ ನೇಯುವ ಕೆಲಸ ಮಾಡುತ್ತಿದ್ದರು.  ಅವರಿಗೆ ವೇತನ ಕಡಿಮೆ ಇದ್ರೂ ಅಭಿಮಾನದಿಂದ ತಮ್ಮ ಕೆಲಸದಲ್ಲೇ ತೃಪ್ತಿ ಕಾಣುತ್ತಿದ್ದರು. ನೆಮ್ಮದಿಯ ಜೀವನ ನಡೆಸುತ್ತಿದ್ದರು.  


 
ಆದರೆ ಇವರ ಪಾಲಿಗೆ ಕೋರೋನಾ ಸಂಕಷ್ಟವನ್ನು ತಂದಿಟ್ಟಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ವೇತನ ಸಿಗದೇ ಪರದಾಡುತ್ತಿದ್ದರು. ಈ ಕುರಿತು ಸುವರ್ಣನ್ಯೂಸ್ ವರದಿ ಮಾಡಿದ್ದೇ ತಡ, ಜಿಲ್ಲಾ ಉಸ್ತುವಾರಿ ಸಚಿವ, ಡಿಸಿಎಂ ಕಾರಜೋಳ ಇದೀಗ ನೇಕಾರ ಕುಟುಂಬಗಳಿಗೆ ವೇತನ ಒದಗುವಂತೆ ಮಾಡಿದ್ದು, ಆ ಕುಟುಂಬಗಳು ನೆಮ್ಮದಿಪಡುವಂತಾಗಿದೆ. ಇದು ಸುವರ್ಣನ್ಯೂಸ್ ಇಂಪ್ಯಾಕ್ಟ್!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ