ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

Suvarna News   | Asianet News
Published : Apr 15, 2020, 01:27 PM IST
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಬಂದ್‌| ಇದರಿಂದ ರೋಗಿಗಳ ಪರದಾಟ| ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡ ಬಯಲು|
ಬಾಗಲಕೋಟೆ(ಏ.15): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಹಲವಾರು ಆಸ್ಪತ್ರೆಗಳು ಬಂದ್‌ ಆಗಿವೆ. ಇದರಿಂದ ಸಾಕಷ್ಟು ರೋಗಿಗಳು ಸಂಕಷ್ಟವನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡಗಳು ಒಂದೊಂದಾಗಿ ಹೊರಬರುತ್ತಿವೆ. 

ರೋಗಿಗಳು ಗೋಗರೆದರೂ ಚಿಕಿತ್ಸೆ ಮಾತ್ರ ಸಿಗ್ತಾಯಿಲ್ಲ; ಏನಿದು ಆಸ್ಪತ್ರೆ ವ್ಯವಸ್ಥೆ?

ವಿ.ಎನ್‌ ದೇಸಾಯಿ ಎಂಬ ಆಸ್ಪತ್ರೆಗೆ ಕರೆ ಮಾಡಿ ನಮ್ಮ ತಂದೆಗೆ ಸೀರಿಯಸ್‌ ಇದೆ ಚಿಕಿತ್ಸೆ ಕೊಡಿ ಎಂದು ಗೋಗರೆದರೂ ಆಸ್ಪತ್ರೆಯ ಸಿಬ್ಬಂದಿ ಮಾತ್ರ ವೈದ್ಯರ ಮೊಬೈಲ್‌ ನಂಬರ್ ಕೊಡಲು ನಿರಾಕರಿಸಿದ್ದಾರೆ. ಬೇರೆ ಆಸ್ಪತ್ರೆ ಓಪನ್ ಇದೆ ಅಲ್ಲಿಗೆ ಹೋಗಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. 
 
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!