ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

Suvarna News   | Asianet News
Published : Apr 15, 2020, 01:27 PM IST
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಬಂದ್‌| ಇದರಿಂದ ರೋಗಿಗಳ ಪರದಾಟ| ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡ ಬಯಲು|
ಬಾಗಲಕೋಟೆ(ಏ.15): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಹಲವಾರು ಆಸ್ಪತ್ರೆಗಳು ಬಂದ್‌ ಆಗಿವೆ. ಇದರಿಂದ ಸಾಕಷ್ಟು ರೋಗಿಗಳು ಸಂಕಷ್ಟವನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡಗಳು ಒಂದೊಂದಾಗಿ ಹೊರಬರುತ್ತಿವೆ. 

ರೋಗಿಗಳು ಗೋಗರೆದರೂ ಚಿಕಿತ್ಸೆ ಮಾತ್ರ ಸಿಗ್ತಾಯಿಲ್ಲ; ಏನಿದು ಆಸ್ಪತ್ರೆ ವ್ಯವಸ್ಥೆ?

ವಿ.ಎನ್‌ ದೇಸಾಯಿ ಎಂಬ ಆಸ್ಪತ್ರೆಗೆ ಕರೆ ಮಾಡಿ ನಮ್ಮ ತಂದೆಗೆ ಸೀರಿಯಸ್‌ ಇದೆ ಚಿಕಿತ್ಸೆ ಕೊಡಿ ಎಂದು ಗೋಗರೆದರೂ ಆಸ್ಪತ್ರೆಯ ಸಿಬ್ಬಂದಿ ಮಾತ್ರ ವೈದ್ಯರ ಮೊಬೈಲ್‌ ನಂಬರ್ ಕೊಡಲು ನಿರಾಕರಿಸಿದ್ದಾರೆ. ಬೇರೆ ಆಸ್ಪತ್ರೆ ಓಪನ್ ಇದೆ ಅಲ್ಲಿಗೆ ಹೋಗಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. 
 
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್