ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

Suvarna News   | Asianet News
Published : Apr 15, 2020, 01:27 PM IST
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಬಂದ್‌| ಇದರಿಂದ ರೋಗಿಗಳ ಪರದಾಟ| ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡ ಬಯಲು|
ಬಾಗಲಕೋಟೆ(ಏ.15): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಹಲವಾರು ಆಸ್ಪತ್ರೆಗಳು ಬಂದ್‌ ಆಗಿವೆ. ಇದರಿಂದ ಸಾಕಷ್ಟು ರೋಗಿಗಳು ಸಂಕಷ್ಟವನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡಗಳು ಒಂದೊಂದಾಗಿ ಹೊರಬರುತ್ತಿವೆ. 

ರೋಗಿಗಳು ಗೋಗರೆದರೂ ಚಿಕಿತ್ಸೆ ಮಾತ್ರ ಸಿಗ್ತಾಯಿಲ್ಲ; ಏನಿದು ಆಸ್ಪತ್ರೆ ವ್ಯವಸ್ಥೆ?

ವಿ.ಎನ್‌ ದೇಸಾಯಿ ಎಂಬ ಆಸ್ಪತ್ರೆಗೆ ಕರೆ ಮಾಡಿ ನಮ್ಮ ತಂದೆಗೆ ಸೀರಿಯಸ್‌ ಇದೆ ಚಿಕಿತ್ಸೆ ಕೊಡಿ ಎಂದು ಗೋಗರೆದರೂ ಆಸ್ಪತ್ರೆಯ ಸಿಬ್ಬಂದಿ ಮಾತ್ರ ವೈದ್ಯರ ಮೊಬೈಲ್‌ ನಂಬರ್ ಕೊಡಲು ನಿರಾಕರಿಸಿದ್ದಾರೆ. ಬೇರೆ ಆಸ್ಪತ್ರೆ ಓಪನ್ ಇದೆ ಅಲ್ಲಿಗೆ ಹೋಗಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. 
 
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!