ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

Suvarna News   | Asianet News
Published : Apr 15, 2020, 01:27 PM IST
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಬಂದ್‌| ಇದರಿಂದ ರೋಗಿಗಳ ಪರದಾಟ| ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡ ಬಯಲು|
ಬಾಗಲಕೋಟೆ(ಏ.15): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಹಲವಾರು ಆಸ್ಪತ್ರೆಗಳು ಬಂದ್‌ ಆಗಿವೆ. ಇದರಿಂದ ಸಾಕಷ್ಟು ರೋಗಿಗಳು ಸಂಕಷ್ಟವನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡಗಳು ಒಂದೊಂದಾಗಿ ಹೊರಬರುತ್ತಿವೆ. 

ರೋಗಿಗಳು ಗೋಗರೆದರೂ ಚಿಕಿತ್ಸೆ ಮಾತ್ರ ಸಿಗ್ತಾಯಿಲ್ಲ; ಏನಿದು ಆಸ್ಪತ್ರೆ ವ್ಯವಸ್ಥೆ?

ವಿ.ಎನ್‌ ದೇಸಾಯಿ ಎಂಬ ಆಸ್ಪತ್ರೆಗೆ ಕರೆ ಮಾಡಿ ನಮ್ಮ ತಂದೆಗೆ ಸೀರಿಯಸ್‌ ಇದೆ ಚಿಕಿತ್ಸೆ ಕೊಡಿ ಎಂದು ಗೋಗರೆದರೂ ಆಸ್ಪತ್ರೆಯ ಸಿಬ್ಬಂದಿ ಮಾತ್ರ ವೈದ್ಯರ ಮೊಬೈಲ್‌ ನಂಬರ್ ಕೊಡಲು ನಿರಾಕರಿಸಿದ್ದಾರೆ. ಬೇರೆ ಆಸ್ಪತ್ರೆ ಓಪನ್ ಇದೆ ಅಲ್ಲಿಗೆ ಹೋಗಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. 
 
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?