ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

ಲಾಕ್‌ಡೌನ್‌: ಬಾಗಲಕೋಟೆಯಲ್ಲಿ ಆಸ್ಪತ್ರೆಗಳು ಬಂದ್‌, ರೋಗಿಗಳ ಪರದಾಟ

Suvarna News   | Asianet News
Published : Apr 15, 2020, 01:27 PM IST
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಬಂದ್‌| ಇದರಿಂದ ರೋಗಿಗಳ ಪರದಾಟ| ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡ ಬಯಲು|
ಬಾಗಲಕೋಟೆ(ಏ.15): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಹಲವಾರು ಆಸ್ಪತ್ರೆಗಳು ಬಂದ್‌ ಆಗಿವೆ. ಇದರಿಂದ ಸಾಕಷ್ಟು ರೋಗಿಗಳು ಸಂಕಷ್ಟವನ್ನ ಎದುರಿಸುತ್ತಿದ್ದಾರೆ. ಈ ಸಂಬಂಧ ಸುವರ್ಣ ನ್ಯೂಸ್‌ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಆಸ್ಪತ್ರೆಗಳ ಮುಖವಾಡಗಳು ಒಂದೊಂದಾಗಿ ಹೊರಬರುತ್ತಿವೆ. 

ರೋಗಿಗಳು ಗೋಗರೆದರೂ ಚಿಕಿತ್ಸೆ ಮಾತ್ರ ಸಿಗ್ತಾಯಿಲ್ಲ; ಏನಿದು ಆಸ್ಪತ್ರೆ ವ್ಯವಸ್ಥೆ?

ವಿ.ಎನ್‌ ದೇಸಾಯಿ ಎಂಬ ಆಸ್ಪತ್ರೆಗೆ ಕರೆ ಮಾಡಿ ನಮ್ಮ ತಂದೆಗೆ ಸೀರಿಯಸ್‌ ಇದೆ ಚಿಕಿತ್ಸೆ ಕೊಡಿ ಎಂದು ಗೋಗರೆದರೂ ಆಸ್ಪತ್ರೆಯ ಸಿಬ್ಬಂದಿ ಮಾತ್ರ ವೈದ್ಯರ ಮೊಬೈಲ್‌ ನಂಬರ್ ಕೊಡಲು ನಿರಾಕರಿಸಿದ್ದಾರೆ. ಬೇರೆ ಆಸ್ಪತ್ರೆ ಓಪನ್ ಇದೆ ಅಲ್ಲಿಗೆ ಹೋಗಿ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. 
 
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!