New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

Published : Dec 21, 2022, 01:39 PM ISTUpdated : Dec 21, 2022, 02:31 PM IST

ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿ ಟೆನ್ಷನ್ ಶುರುವಾಗಿದ್ದು, ನ್ಯೂ ಇಯರ್ ಪಾರ್ಟಿಗಳ ಮೇಲೆ  ಭಜರಂಗದಳ ಕೆಂಗಣ್ಣು ಬೀರಿದೆ.

ನ್ಯೂ ಇಯರ್ ಪಾರ್ಟಿ ನಿಲ್ಲಿಸಲು ಮಂಗಳೂರು ಪೋಲಿಸರಿಗೆ ಭಜರಂಗದಳ ಮನವಿ ಮಾಡಿದೆ. ಹೊಸ ವರ್ಷದ ಹೆಸರಿನಲ್ಲಿ ಪಬ್‌, ಹೋಟೆಲ್‌ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಡ್ರಗ್‌ ಮಾಫಿಯಾಗಳಲ್ಲಿ ಅನ್ಯಕೋಮಿನ ಯುವಕರು ಭಾಗಿಯಾಗುವ ಆರೋಪವಿದ್ದು, ನ್ಯೂ ಇಯರ್ ಪಾರ್ಟಿ ತಡೆಯಲು ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ್‌ ಒತ್ತಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮಂಗಳೂರು ಪೊಲೀಸರಿಗೆ ಈ ಬಾರಿಯ ನ್ಯೂ ಇಯರ್ ತಲೆ ನೋವಾಗಿದೆ. ಭಜರಂಗದಳ ಸೇರಿ  ಹಿಂದೂ ಸಂಘಟನೆಗಳ ಪ್ರಮುಖರಿಗೆ  ನೋಟಿಸ್‌ ನೀಡಲಾಗಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more