New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

Published : Dec 21, 2022, 01:39 PM ISTUpdated : Dec 21, 2022, 02:31 PM IST

ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿ ಟೆನ್ಷನ್ ಶುರುವಾಗಿದ್ದು, ನ್ಯೂ ಇಯರ್ ಪಾರ್ಟಿಗಳ ಮೇಲೆ  ಭಜರಂಗದಳ ಕೆಂಗಣ್ಣು ಬೀರಿದೆ.

ನ್ಯೂ ಇಯರ್ ಪಾರ್ಟಿ ನಿಲ್ಲಿಸಲು ಮಂಗಳೂರು ಪೋಲಿಸರಿಗೆ ಭಜರಂಗದಳ ಮನವಿ ಮಾಡಿದೆ. ಹೊಸ ವರ್ಷದ ಹೆಸರಿನಲ್ಲಿ ಪಬ್‌, ಹೋಟೆಲ್‌ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಡ್ರಗ್‌ ಮಾಫಿಯಾಗಳಲ್ಲಿ ಅನ್ಯಕೋಮಿನ ಯುವಕರು ಭಾಗಿಯಾಗುವ ಆರೋಪವಿದ್ದು, ನ್ಯೂ ಇಯರ್ ಪಾರ್ಟಿ ತಡೆಯಲು ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ್‌ ಒತ್ತಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮಂಗಳೂರು ಪೊಲೀಸರಿಗೆ ಈ ಬಾರಿಯ ನ್ಯೂ ಇಯರ್ ತಲೆ ನೋವಾಗಿದೆ. ಭಜರಂಗದಳ ಸೇರಿ  ಹಿಂದೂ ಸಂಘಟನೆಗಳ ಪ್ರಮುಖರಿಗೆ  ನೋಟಿಸ್‌ ನೀಡಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more