New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

New Year 2023: ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿ ನಿಲ್ಲಿಸುವಂತೆ ಭಜರಂಗದಳ ಒತ್ತಾಯ

Published : Dec 21, 2022, 01:39 PM ISTUpdated : Dec 21, 2022, 02:31 PM IST

ಹೊಸ ವರ್ಷಾಚರಣೆಗೆ ನೈತಿಕ ಪೊಲೀಸ್‌ಗಿರಿ ಟೆನ್ಷನ್ ಶುರುವಾಗಿದ್ದು, ನ್ಯೂ ಇಯರ್ ಪಾರ್ಟಿಗಳ ಮೇಲೆ  ಭಜರಂಗದಳ ಕೆಂಗಣ್ಣು ಬೀರಿದೆ.

ನ್ಯೂ ಇಯರ್ ಪಾರ್ಟಿ ನಿಲ್ಲಿಸಲು ಮಂಗಳೂರು ಪೋಲಿಸರಿಗೆ ಭಜರಂಗದಳ ಮನವಿ ಮಾಡಿದೆ. ಹೊಸ ವರ್ಷದ ಹೆಸರಿನಲ್ಲಿ ಪಬ್‌, ಹೋಟೆಲ್‌ ಸಾರ್ವಜನಿಕ ಸ್ಥಳಗಳಲ್ಲಿ ಪಾರ್ಟಿ ಡ್ರಗ್‌ ಮಾಫಿಯಾಗಳಲ್ಲಿ ಅನ್ಯಕೋಮಿನ ಯುವಕರು ಭಾಗಿಯಾಗುವ ಆರೋಪವಿದ್ದು, ನ್ಯೂ ಇಯರ್ ಪಾರ್ಟಿ ತಡೆಯಲು ಭಜರಂಗದಳ ಜಿಲ್ಲಾ ಸಂಚಾಲಕ ಪುನೀತ್‌ ಅತ್ತಾವರ್‌ ಒತ್ತಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸಿಆರ್‌ಪಿಸಿ 107 ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಮಂಗಳೂರು ಪೊಲೀಸರಿಗೆ ಈ ಬಾರಿಯ ನ್ಯೂ ಇಯರ್ ತಲೆ ನೋವಾಗಿದೆ. ಭಜರಂಗದಳ ಸೇರಿ  ಹಿಂದೂ ಸಂಘಟನೆಗಳ ಪ್ರಮುಖರಿಗೆ  ನೋಟಿಸ್‌ ನೀಡಲಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more