New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

Published : Dec 31, 2022, 11:41 AM ISTUpdated : Dec 31, 2022, 12:14 PM IST

ಹೊಸ ವರ್ಷಕ್ಕೆ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದ್ದು, ಹೊಸ ವರ್ಷದ ಆಚರಣೆಗೆ ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೊಸ ವರ್ಷದ ನೆಪದಲ್ಲಿ ಅಶ್ಲೀಲ ನೃತ್ಯ ಎಣ್ಣೆ ಡ್ರಗ್ಸ್‌ ಪಾರ್ಟಿ ನಡಿತಿದೆ. ಹೆಣ್ಣು ಮಕ್ಕಳ ದುರ್ಬಳಕೆಯನ್ನು ಖಂಡಿಸುತ್ತೇವೆಂದು ಚಿಕ್ಕಮಗಳೂರು SPಗೆ ಭಜರಂಗದಳದಿಂದ ಮನವಿ ಮಾಡಲಾಗಿದೆ. ನಮ್ಮ ಸಂಸ್ಕ್ರತಿಯ ಪ್ರಕಾರ ಯುಗಾದಿಗೆ ಹೊಸ ವರ್ಷ. ಧರ್ಮದ ಆಚರಣೆಗೆ ವಿರೋಧ ಇಲ್ಲ. ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು, ಲವ್‌ ಜಿಹಾದ್'ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕೆ ಮೂಲ ಕಾರಣನೇ ಇವತ್ತಿನ ಈ ನ್ಯೂ ಇಯರ್‌. ಭಜರಂಗದಳ ಇದನ್ನು ಖಂಡಿಸುತ್ತೆ ಎಂದು  ಭಜರಂಗದಳ ಮುಖ್ಯಸ್ಥರು ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more