New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

Published : Dec 31, 2022, 11:41 AM ISTUpdated : Dec 31, 2022, 12:14 PM IST

ಹೊಸ ವರ್ಷಕ್ಕೆ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದ್ದು, ಹೊಸ ವರ್ಷದ ಆಚರಣೆಗೆ ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೊಸ ವರ್ಷದ ನೆಪದಲ್ಲಿ ಅಶ್ಲೀಲ ನೃತ್ಯ ಎಣ್ಣೆ ಡ್ರಗ್ಸ್‌ ಪಾರ್ಟಿ ನಡಿತಿದೆ. ಹೆಣ್ಣು ಮಕ್ಕಳ ದುರ್ಬಳಕೆಯನ್ನು ಖಂಡಿಸುತ್ತೇವೆಂದು ಚಿಕ್ಕಮಗಳೂರು SPಗೆ ಭಜರಂಗದಳದಿಂದ ಮನವಿ ಮಾಡಲಾಗಿದೆ. ನಮ್ಮ ಸಂಸ್ಕ್ರತಿಯ ಪ್ರಕಾರ ಯುಗಾದಿಗೆ ಹೊಸ ವರ್ಷ. ಧರ್ಮದ ಆಚರಣೆಗೆ ವಿರೋಧ ಇಲ್ಲ. ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು, ಲವ್‌ ಜಿಹಾದ್'ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕೆ ಮೂಲ ಕಾರಣನೇ ಇವತ್ತಿನ ಈ ನ್ಯೂ ಇಯರ್‌. ಭಜರಂಗದಳ ಇದನ್ನು ಖಂಡಿಸುತ್ತೆ ಎಂದು  ಭಜರಂಗದಳ ಮುಖ್ಯಸ್ಥರು ಹೇಳಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more