New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

Published : Dec 31, 2022, 11:41 AM ISTUpdated : Dec 31, 2022, 12:14 PM IST

ಹೊಸ ವರ್ಷಕ್ಕೆ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದ್ದು, ಹೊಸ ವರ್ಷದ ಆಚರಣೆಗೆ ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೊಸ ವರ್ಷದ ನೆಪದಲ್ಲಿ ಅಶ್ಲೀಲ ನೃತ್ಯ ಎಣ್ಣೆ ಡ್ರಗ್ಸ್‌ ಪಾರ್ಟಿ ನಡಿತಿದೆ. ಹೆಣ್ಣು ಮಕ್ಕಳ ದುರ್ಬಳಕೆಯನ್ನು ಖಂಡಿಸುತ್ತೇವೆಂದು ಚಿಕ್ಕಮಗಳೂರು SPಗೆ ಭಜರಂಗದಳದಿಂದ ಮನವಿ ಮಾಡಲಾಗಿದೆ. ನಮ್ಮ ಸಂಸ್ಕ್ರತಿಯ ಪ್ರಕಾರ ಯುಗಾದಿಗೆ ಹೊಸ ವರ್ಷ. ಧರ್ಮದ ಆಚರಣೆಗೆ ವಿರೋಧ ಇಲ್ಲ. ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು, ಲವ್‌ ಜಿಹಾದ್'ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕೆ ಮೂಲ ಕಾರಣನೇ ಇವತ್ತಿನ ಈ ನ್ಯೂ ಇಯರ್‌. ಭಜರಂಗದಳ ಇದನ್ನು ಖಂಡಿಸುತ್ತೆ ಎಂದು  ಭಜರಂಗದಳ ಮುಖ್ಯಸ್ಥರು ಹೇಳಿದ್ದಾರೆ.
ಈಗಷ್ಟೇ ಮದುವೆಯಾಗಿದೆ 10 ಮಕ್ಕಳಾಗಬೇಕು ಎಂದರೆ ಹೇಗೆ?: ಡಿಕೆಶಿ ವಿರುದ್ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more