New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

New Year: ನ್ಯೂ ಇಯರ್ ಆಚರಣೆಗೆ ಭಜರಂಗದಳ ವಿರೋಧ: ಚಿಕ್ಕಮಗಳೂರು ಎಸ್.ಪಿಗೆ ಮನವಿ

Published : Dec 31, 2022, 11:41 AM ISTUpdated : Dec 31, 2022, 12:14 PM IST

ಹೊಸ ವರ್ಷಕ್ಕೆ ಕಾಫಿನಾಡು ಚಿಕ್ಕಮಗಳೂರು ಸಜ್ಜಾಗಿದ್ದು, ಹೊಸ ವರ್ಷದ ಆಚರಣೆಗೆ ಭಜರಂಗದಳ ವಿರೋಧ ವ್ಯಕ್ತಪಡಿಸಿದೆ.

ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದೆ. ಹೊಸ ವರ್ಷದ ನೆಪದಲ್ಲಿ ಅಶ್ಲೀಲ ನೃತ್ಯ ಎಣ್ಣೆ ಡ್ರಗ್ಸ್‌ ಪಾರ್ಟಿ ನಡಿತಿದೆ. ಹೆಣ್ಣು ಮಕ್ಕಳ ದುರ್ಬಳಕೆಯನ್ನು ಖಂಡಿಸುತ್ತೇವೆಂದು ಚಿಕ್ಕಮಗಳೂರು SPಗೆ ಭಜರಂಗದಳದಿಂದ ಮನವಿ ಮಾಡಲಾಗಿದೆ. ನಮ್ಮ ಸಂಸ್ಕ್ರತಿಯ ಪ್ರಕಾರ ಯುಗಾದಿಗೆ ಹೊಸ ವರ್ಷ. ಧರ್ಮದ ಆಚರಣೆಗೆ ವಿರೋಧ ಇಲ್ಲ. ಪಾಶ್ಚಾತ್ಯ ಸಂಸ್ಕೃತಿ ಹೆಸರಿನಲ್ಲಿ ಮುಗ್ಧ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು, ಲವ್‌ ಜಿಹಾದ್'ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕೆ ಮೂಲ ಕಾರಣನೇ ಇವತ್ತಿನ ಈ ನ್ಯೂ ಇಯರ್‌. ಭಜರಂಗದಳ ಇದನ್ನು ಖಂಡಿಸುತ್ತೆ ಎಂದು  ಭಜರಂಗದಳ ಮುಖ್ಯಸ್ಥರು ಹೇಳಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more