ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

Published : Nov 26, 2020, 12:19 PM IST

ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ| ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದ ಕನ್ನಡ ಪರ ಸಂಘಟನೆಗಳು| 

ಬಳ್ಳಾರಿ(ನ.26): ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಇಂದು(ಗುರುವಾರ) ಬಳ್ಳಾರಿ ಬಂದ್‌ ನಡೆಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲಾ ರಚನೆಯನ್ನ ವಿರೋಧಿಸಿದ ಸುಮಾರು 15 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದಿವೆ. ಕತ್ತೆ ಮೇಲೆ ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!