ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

Suvarna News   | Asianet News
Published : Nov 26, 2020, 12:19 PM IST

ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ| ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದ ಕನ್ನಡ ಪರ ಸಂಘಟನೆಗಳು| 

ಬಳ್ಳಾರಿ(ನ.26): ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಇಂದು(ಗುರುವಾರ) ಬಳ್ಳಾರಿ ಬಂದ್‌ ನಡೆಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲಾ ರಚನೆಯನ್ನ ವಿರೋಧಿಸಿದ ಸುಮಾರು 15 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದಿವೆ. ಕತ್ತೆ ಮೇಲೆ ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!