ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

Suvarna News   | Asianet News
Published : Nov 26, 2020, 12:19 PM IST

ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ| ಯಡಿಯೂರಪ್ಪ ಹಾಗೂ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದ ಕನ್ನಡ ಪರ ಸಂಘಟನೆಗಳು| 

ಬಳ್ಳಾರಿ(ನ.26): ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಇಂದು(ಗುರುವಾರ) ಬಳ್ಳಾರಿ ಬಂದ್‌ ನಡೆಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲಾ ರಚನೆಯನ್ನ ವಿರೋಧಿಸಿದ ಸುಮಾರು 15 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

ಕ್ಯಾಬಿನೆಟ್‌ ಸಸ್ಪೆನ್ಸ್‌: ಶೀಘ್ರವೇ ಬಿಎಸ್‌ವೈ ಸಂಪುಟಕ್ಕೆ ಮೇಜರ್‌ ಸರ್ಜರಿ..?

ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಕನ್ನಡ ಪರ ಸಂಘಟನೆಗಳು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ವಿರುದ್ಧ ಹರಿಹಾಯ್ದಿವೆ. ಕತ್ತೆ ಮೇಲೆ ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?