ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more