ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more