ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more