ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more