ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

ಡ್ರಗ್‌ ಇನ್ಸ್‌ಪೆಕ್ಟರ್‌ಗಳು ಹುದ್ದೆಯಲ್ಲಿಲ್ಲ, ಬಾಣಂತಿಯರ ಸಾವಿಗೆ ಕೊನೆಯಿಲ್ಲ!

Published : Dec 07, 2024, 06:34 PM ISTUpdated : Dec 07, 2024, 06:35 PM IST

ಕರ್ನಾಟಕದಲ್ಲಿ ಬಾಣಂತಿಯರ ಸಾವಿನ ಹಿಂದೆ ಔಷಧ ಸುರಕ್ಷತೆಯಲ್ಲಿ ಸರ್ಕಾರದ ನಿರ್ಲಕ್ಷ್ಯ ಕಂಡುಬಂದಿದೆ. ರಾಜ್ಯದಲ್ಲಿ 102 ಡ್ರಗ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳು ಖಾಲಿ ಇದ್ದು, ಔಷಧಿಗಳ ಗುಣಮಟ್ಟ ಪರಿಶೀಲನೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. 2021ರಲ್ಲಿ ನೇಮಕಗೊಂಡ 83 ಡ್ರಗ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ.

ಬೆಂಗಳೂರು (ಡಿ.7): ರಾಜ್ಯದಲ್ಲಿ ಸಾಲು ಸಾಲು ಬಾಣಂತಿಯರು ಸಾವು ಕಾಣುತ್ತಿದ್ದಾರೆ. ಇದರಲ್ಲಿ ಸರ್ಕಾರದ ಮಟ್ಟದಲ್ಲಿಯೇ ದೊಡ್ಡ ತಪ್ಪಾಗಿರುವುದೂ ಗೊತ್ತಾಗಿದೆ. ಔಷಧ ಸುರಕ್ಷತೆ ವಿಚಾರದಲ್ಲಿ ಸರ್ಕಾರದ ತೀವ್ರ ನಿರ್ಲಕ್ಷ್ಯ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ವಿಚಾರದಲ್ಲೂ ಬಯಲಾಗಿದೆ.

ರಾಜ್ಯಕ್ಕೆ ಬರುವ ಡ್ರಗ್‌ಗಳ ಮೇಲ್ವಿಚಾರಣೆ ಮಾಡುವ ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆಯಲ್ಲೂ ಸರ್ಕಾರ ನಿರ್ಲಕ್ಷ್ಯ ತೋರಿದೆ. 113 ಡ್ರಗ್‌ ಇನ್ಸ್‌ಪೆಕ್ಟರ್‌ಗಳು ರಾಜ್ಯದಲ್ಲಿ ಇರಬೇಕು. ಆದರೆ,ಪ್ರಸ್ತುತ ಬರೀ 11 ಮಂದಿ ಮಾತ್ರವೇ ಕೆಲಸ ಮಾಡುತ್ತಿದ್ದಾರೆ.

ಅಮ್ಯೂಸ್‌ಮೆಂಟ್ ಪಾರ್ಕ್‌ನ ಫನ್‌ ರೈಡ್‌ ವೇಳೆ ಮಗನ ಸಾವು, ಪೋಷಕರಿಗೆ ಸಿಕ್ತು 2624 ಕೋಟಿ ಪರಿಹಾರ!

ರಾಜ್ಯದಲ್ಲಿ ಇನ್ನೂ 102 ಡ್ರಗ್‌ ಇನ್ಸ್‌ಪೆಕ್ಟರ್‌ಗಳ ಹುದ್ದೆ ಖಾಲಿ ಇದೆ. ಇದಕ್ಕೆ ಜನರ ನೇಮಕ ಮಾಡುವ ಉತ್ಸಾಹವೇ ಸರ್ಕಾರಕ್ಕೆ ಇದ್ದಂತಿಲ್ಲ. ಡ್ರಗ್‌ ಇನ್ಸ್‌ಪೆಕ್ಟರ್‌ಗಳೇ ಇಲ್ಲದೆ ರಾಜ್ಯದಲ್ಲಿ ಆಸ್ಪತ್ರೆಗಳು ನಡೆಯುತ್ತಿವೆ. ಬಂದಿರುವ ಔಷಧಿಗಳು ಕಳಪೆಯೋ, ಇಲ್ಲವೋ ಅನ್ನೋದನ್ನ ಪರಿಶೀಲನೆ ಮಾಡೋರೇ ಇಲ್ಲದಂತಾಗಿದೆ. 2021ರಲ್ಲಿ 83 ಡ್ರಗ್ ಇನ್ಸ್‌ಪೆಕ್ಟರ್‌ಅನ್ನು ಕೊನೆಯ ಬಾರಿಗೆ ನೇಮಕ ಮಾಡಲಾಗಿತ್ತು. ನೇಮಕ ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಹೈಕೋರ್ಟ್ ‌ಮೊರೆ ಹೋಗಿದ್ದರು.

 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more