ಕೊರೊನಾ ವಾರಿಯರ್ಸ್‌ಗೆ ಪುಟಾಣಿ ಸಾಥ್; ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ

ಕೊರೊನಾ ವಾರಿಯರ್ಸ್‌ಗೆ ಪುಟಾಣಿ ಸಾಥ್; ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ

Published : May 01, 2020, 09:56 AM IST

ಕೊರೊನಾ ವಾರಿಯರ್ಸ್‌ಗಳಿಗಾಗಿ ಪುಟಾಣಿಗಳು ಸಾಥ್ ನೀಡಿದ್ದಾರೆ. ಬಳ್ಳಾರಿ ತಾಲೂಕಿನ ಸಿಡಿಗಿನಮೋಳ ಗ್ರಾಮದ ಬಾಲಕ ಕೊಟ್ರೇಶ್ ಗೌಡ ಕೂಡಿಟ್ಟ 5 ಸಾವಿರ ರೂ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್‌, ಎಸ್ ನಕುಲ್ ಅವರಿಗೆ ಡಿಡಿ ಹಸ್ತಾಂತರ ಮಾಡಿದ್ದಾನೆ. ಬಾಲಕನ ಕಾರ್ಯಕ್ಕೆ ಪೋಷಕರು ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಮೇ. 01): ಕೊರೊನಾ ವಾರಿಯರ್ಸ್‌ಗಳಿಗಾಗಿ ಪುಟಾಣಿಗಳು ಸಾಥ್ ನೀಡಿದ್ದಾರೆ. ಬಳ್ಳಾರಿ ತಾಲೂಕಿನ ಸಿಡಿಗಿನಮೋಳ ಗ್ರಾಮದ ಬಾಲಕ ಕೊಟ್ರೇಶ್ ಗೌಡ ಕೂಡಿಟ್ಟ 5 ಸಾವಿರ ರೂ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್‌, ಎಸ್ ನಕುಲ್ ಅವರಿಗೆ ಡಿಡಿ ಹಸ್ತಾಂತರ ಮಾಡಿದ್ದಾನೆ. ಬಾಲಕನ ಕಾರ್ಯಕ್ಕೆ ಪೋಷಕರು ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ