ಕೊರೊನಾ ವಾರಿಯರ್ಸ್‌ಗೆ ಪುಟಾಣಿ ಸಾಥ್; ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ

ಕೊರೊನಾ ವಾರಿಯರ್ಸ್‌ಗೆ ಪುಟಾಣಿ ಸಾಥ್; ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ

Published : May 01, 2020, 09:56 AM IST

ಕೊರೊನಾ ವಾರಿಯರ್ಸ್‌ಗಳಿಗಾಗಿ ಪುಟಾಣಿಗಳು ಸಾಥ್ ನೀಡಿದ್ದಾರೆ. ಬಳ್ಳಾರಿ ತಾಲೂಕಿನ ಸಿಡಿಗಿನಮೋಳ ಗ್ರಾಮದ ಬಾಲಕ ಕೊಟ್ರೇಶ್ ಗೌಡ ಕೂಡಿಟ್ಟ 5 ಸಾವಿರ ರೂ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್‌, ಎಸ್ ನಕುಲ್ ಅವರಿಗೆ ಡಿಡಿ ಹಸ್ತಾಂತರ ಮಾಡಿದ್ದಾನೆ. ಬಾಲಕನ ಕಾರ್ಯಕ್ಕೆ ಪೋಷಕರು ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಮೇ. 01): ಕೊರೊನಾ ವಾರಿಯರ್ಸ್‌ಗಳಿಗಾಗಿ ಪುಟಾಣಿಗಳು ಸಾಥ್ ನೀಡಿದ್ದಾರೆ. ಬಳ್ಳಾರಿ ತಾಲೂಕಿನ ಸಿಡಿಗಿನಮೋಳ ಗ್ರಾಮದ ಬಾಲಕ ಕೊಟ್ರೇಶ್ ಗೌಡ ಕೂಡಿಟ್ಟ 5 ಸಾವಿರ ರೂ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾಧಿಕಾರಿ ಎಸ್‌, ಎಸ್ ನಕುಲ್ ಅವರಿಗೆ ಡಿಡಿ ಹಸ್ತಾಂತರ ಮಾಡಿದ್ದಾನೆ. ಬಾಲಕನ ಕಾರ್ಯಕ್ಕೆ ಪೋಷಕರು ಮತ್ತು ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!