ಬಳ್ಳಾರಿ ಆಸ್ಪತ್ರೆ ಸಿಬ್ಬಂದಿಗೆ ಕೊರೋನಾ ಪಾಸಿಟಿವ್..!

ಬಳ್ಳಾರಿ ಆಸ್ಪತ್ರೆ ಸಿಬ್ಬಂದಿಗೆ ಕೊರೋನಾ ಪಾಸಿಟಿವ್..!

Published : May 26, 2020, 11:54 AM IST

ಸೋಮವಾರವಷ್ಟೇ ಆಸ್ಪತ್ರೆಯ 14 ಮಂದಿಯ ಗಂಟಲು ದ್ರವ ಹಾಗೂ ರಕ್ತದ ಮಾದರಿ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 13 ಮಂದಿಯ ವರದಿ ನೆಗೆಟಿವ್ ಬಂದರೆ ಒಂದು ವರದಿ ಮಾತ್ರ ಪಾಸಿಟಿವ್ ಬಂದಿದೆ.

ಬಳ್ಳಾರಿ(ಮೇ.26): ಬಳ್ಳಾರಿ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಐಸೋಲೇಷನ್ ವಾರ್ಡ್‌ನ ಡಿ ಗ್ರೂಪ್ ನೌಕರ ಕೋವಿಡ್ 19 ದಾಳಿಗೆ ತುತ್ತಾಗಿದ್ದಾನೆ.

ಸೋಮವಾರವಷ್ಟೇ ಆಸ್ಪತ್ರೆಯ 14 ಮಂದಿಯ ಗಂಟಲು ದ್ರವ ಹಾಗೂ ರಕ್ತದ ಮಾದರಿ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 13 ಮಂದಿಯ ವರದಿ ನೆಗೆಟಿವ್ ಬಂದರೆ ಒಂದು ವರದಿ ಮಾತ್ರ ಪಾಸಿಟಿವ್ ಬಂದಿದೆ.

ಕೊರೋನಾ ವಾರಿಯರ್ಸ್‌ಗಳಾದ ಆಸ್ಪತ್ರೆಯ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿಕೊಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!