ಬಳ್ಳಾರಿ: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ...!

ಬಳ್ಳಾರಿ: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ...!

Published : Jun 13, 2021, 04:22 PM IST

ಬಳ್ಳಾರಿ: ಇಲ್ಲೊಬ್ಬ ಹಾವಿನಿಂದ ಕಚ್ಚಿಸಿಕೊಂಡ ಭೂಪ, ಇದೇ ಹಾವು ನನಗೆ ಕಚ್ಚಿದ್ದು ಎಂದು ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ಧಾನೆ. 

ಬಳ್ಳಾರಿ (ಜೂ. 13): ಇಲ್ಲೊಬ್ಬ ಹಾವಿನಿಂದ ಕಚ್ಚಿಸಿಕೊಂಡ ಭೂಪ, ಇದೇ ಹಾವು ನನಗೆ ಕಚ್ಚಿದ್ದು ಎಂದು ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ಧಾನೆ. 

ಕಂಪ್ಲಿ ತಾಲೂಕಿನ  ಉಪಾರಹಳ್ಳಿ ಗ್ರಾಮದ ಕಡಾಪ್ಪ ಎನ್ನುವ ವ್ಯಕ್ತಿಗೆ ಹೊಲದಲ್ಲಿ ಹಾವು ಕಡಿದಿತ್ತು. ಕಚ್ಚಿದ ಹಾವಿನ ಸಮೇತ ಗ್ರಾಮಕ್ಕೆ ಬಂದಿದ್ದಾನೆ ನಂತರ  ಆಸ್ಪತ್ರೆಗೂ ಅದನ್ನು ಹಿಡಿದುಕೊಂಡು ಬಂದಿದ್ದಾನೆ. ಇದನ್ನು ಮೂರ್ಖತನ ಎನ್ನಬೇಕೋ, ಮುಗ್ಥತೆ ಎನ್ನಬೇಕೋ ಗೊತ್ತಾಗಲ್ಲ..!
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?