ಬಳ್ಳಾರಿ: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ...!

ಬಳ್ಳಾರಿ: ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ...!

Published : Jun 13, 2021, 04:22 PM IST

ಬಳ್ಳಾರಿ: ಇಲ್ಲೊಬ್ಬ ಹಾವಿನಿಂದ ಕಚ್ಚಿಸಿಕೊಂಡ ಭೂಪ, ಇದೇ ಹಾವು ನನಗೆ ಕಚ್ಚಿದ್ದು ಎಂದು ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ಧಾನೆ. 

ಬಳ್ಳಾರಿ (ಜೂ. 13): ಇಲ್ಲೊಬ್ಬ ಹಾವಿನಿಂದ ಕಚ್ಚಿಸಿಕೊಂಡ ಭೂಪ, ಇದೇ ಹಾವು ನನಗೆ ಕಚ್ಚಿದ್ದು ಎಂದು ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ಧಾನೆ. 

ಕಂಪ್ಲಿ ತಾಲೂಕಿನ  ಉಪಾರಹಳ್ಳಿ ಗ್ರಾಮದ ಕಡಾಪ್ಪ ಎನ್ನುವ ವ್ಯಕ್ತಿಗೆ ಹೊಲದಲ್ಲಿ ಹಾವು ಕಡಿದಿತ್ತು. ಕಚ್ಚಿದ ಹಾವಿನ ಸಮೇತ ಗ್ರಾಮಕ್ಕೆ ಬಂದಿದ್ದಾನೆ ನಂತರ  ಆಸ್ಪತ್ರೆಗೂ ಅದನ್ನು ಹಿಡಿದುಕೊಂಡು ಬಂದಿದ್ದಾನೆ. ಇದನ್ನು ಮೂರ್ಖತನ ಎನ್ನಬೇಕೋ, ಮುಗ್ಥತೆ ಎನ್ನಬೇಕೋ ಗೊತ್ತಾಗಲ್ಲ..!
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!