ಬಳ್ಳಾರಿ: ರಾರಾವಿ ಬಳಿ ವೇದಾವತಿ ನದಿಯಲ್ಲಿ ಕೊಚ್ಚಿಹೋಗಿದ್ದ ಲಾರಿ ಪತ್ತೆ

ಬಳ್ಳಾರಿ: ರಾರಾವಿ ಬಳಿ ವೇದಾವತಿ ನದಿಯಲ್ಲಿ ಕೊಚ್ಚಿಹೋಗಿದ್ದ ಲಾರಿ ಪತ್ತೆ

Published : Aug 04, 2022, 01:43 PM ISTUpdated : Aug 04, 2022, 01:45 PM IST

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ವೇದಾವತಿ ನದಿಯ ಸೇತುವೆ ದಾಟುವ ವೇಳೆ ತಾಲೂಕಿನ ರಾರಾವಿ ಬಳಿ ತೌಡು ತುಂಬಿದ ಲಾರಿ ಪಲ್ಟಿಯಾಗಿದ್ದು ಓರ್ವ ಚಾಲಕನನ್ನು ಸತತ 11 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದ್ದು, ಇನ್ನೋರ್ವ ನೀರುಪಾಲಾಗಿದ್ದಾನೆ.

ಬಳ್ಳಾರಿ (ಆ. 04):  ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ವೇದಾವತಿ ನದಿಯ ಸೇತುವೆ ದಾಟುವ ವೇಳೆ ತಾಲೂಕಿನ ರಾರಾವಿ ಬಳಿ ತೌಡು ತುಂಬಿದ ಲಾರಿ ಪಲ್ಟಿಯಾಗಿದ್ದು ಓರ್ವ ಚಾಲಕನನ್ನು ಸತತ 11 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದ್ದು, ಇನ್ನೋರ್ವ ನೀರುಪಾಲಾಗಿದ್ದಾನೆ.

ಮಂಗಳವಾರ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಭತ್ತದ ತೌಡು ತುಂಬಿಕೊಂಡು ಆಂಧ್ರಪ್ರದೇಶದ ಅಧೋನಿಯತ್ತ ತೆರಳುತ್ತಿದ್ದ ಲಾರಿ, ರಾರಾವಿ ಬಳಿ ವೇದಾವತಿಯ ಸೇತುವೆಯ ಮೇಲೆ ನೀರು ಹರಿಯುತ್ತಿದ್ದರೂ ದುಸ್ಸಾಹಸದಿಂದ ದಾಟಿಸಲು ಯತ್ನಿಸಿದಾಗ ಲಾರಿ ನದಿಯಲ್ಲಿ ಪಲ್ಟಿಯಾಗಿದೆ. ಆ ವೇಳೆ ಇಬ್ಬರು ಚಾಲಕರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.2 ದಿನಗಳ ಬಳಿಕ ಲಾರಿ ಪತ್ತೆಯಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more