ಬಳ್ಳಾರಿ: ರಾರಾವಿ ಬಳಿ ವೇದಾವತಿ ನದಿಯಲ್ಲಿ ಕೊಚ್ಚಿಹೋಗಿದ್ದ ಲಾರಿ ಪತ್ತೆ

ಬಳ್ಳಾರಿ: ರಾರಾವಿ ಬಳಿ ವೇದಾವತಿ ನದಿಯಲ್ಲಿ ಕೊಚ್ಚಿಹೋಗಿದ್ದ ಲಾರಿ ಪತ್ತೆ

Published : Aug 04, 2022, 01:43 PM ISTUpdated : Aug 04, 2022, 01:45 PM IST

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ವೇದಾವತಿ ನದಿಯ ಸೇತುವೆ ದಾಟುವ ವೇಳೆ ತಾಲೂಕಿನ ರಾರಾವಿ ಬಳಿ ತೌಡು ತುಂಬಿದ ಲಾರಿ ಪಲ್ಟಿಯಾಗಿದ್ದು ಓರ್ವ ಚಾಲಕನನ್ನು ಸತತ 11 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದ್ದು, ಇನ್ನೋರ್ವ ನೀರುಪಾಲಾಗಿದ್ದಾನೆ.

ಬಳ್ಳಾರಿ (ಆ. 04):  ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ವೇದಾವತಿ ನದಿಯ ಸೇತುವೆ ದಾಟುವ ವೇಳೆ ತಾಲೂಕಿನ ರಾರಾವಿ ಬಳಿ ತೌಡು ತುಂಬಿದ ಲಾರಿ ಪಲ್ಟಿಯಾಗಿದ್ದು ಓರ್ವ ಚಾಲಕನನ್ನು ಸತತ 11 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದ್ದು, ಇನ್ನೋರ್ವ ನೀರುಪಾಲಾಗಿದ್ದಾನೆ.

ಮಂಗಳವಾರ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಭತ್ತದ ತೌಡು ತುಂಬಿಕೊಂಡು ಆಂಧ್ರಪ್ರದೇಶದ ಅಧೋನಿಯತ್ತ ತೆರಳುತ್ತಿದ್ದ ಲಾರಿ, ರಾರಾವಿ ಬಳಿ ವೇದಾವತಿಯ ಸೇತುವೆಯ ಮೇಲೆ ನೀರು ಹರಿಯುತ್ತಿದ್ದರೂ ದುಸ್ಸಾಹಸದಿಂದ ದಾಟಿಸಲು ಯತ್ನಿಸಿದಾಗ ಲಾರಿ ನದಿಯಲ್ಲಿ ಪಲ್ಟಿಯಾಗಿದೆ. ಆ ವೇಳೆ ಇಬ್ಬರು ಚಾಲಕರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.2 ದಿನಗಳ ಬಳಿಕ ಲಾರಿ ಪತ್ತೆಯಾಗಿದೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more