Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Published : Jan 05, 2026, 11:26 PM IST

ಬಳ್ಳಾರಿಯಲ್ಲಿ ಗಣಿಧಣಿ ರೆಡ್ಡಿ ಸಹೋದರರು ಮತ್ತು ನಾರಾ ಭರತ್ ರೆಡ್ಡಿ ಬಣದ ನಡುವಿನ ರಾಜಕೀಯ ದ್ವೇಷವು ಶೂಟೌಟ್ ಹಂತಕ್ಕೆ ತಲುಪಿದೆ. ಬ್ಯಾನರ್ ವಿಚಾರಕ್ಕೆ ಶುರುವಾದ ಈ ಸಂಘರ್ಷದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು (ಜ.5): ಬಳ್ಳಾರಿಯ ರಾಜಕೀಯ ಅಖಾಡ ಅಂದ್ರೆ ಅಲ್ಲಿ ಬರೀ ಮತಗಳ ಲೆಕ್ಕಾಚಾರ ಇರಲ್ಲ, ಬದಲಿಗೆ ರಕ್ತದ ವಾಸನೆ ಇರುತ್ತೆ. ಒಂದು ಕಡೆ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಸಹೋದರರು, ಮತ್ತೊಂದು ಕಡೆ ನಾರಾ ಸೂರ್ಯನಾರಾಯಣ ರೆಡ್ಡಿ ಮತ್ತು ಭರತ್ ರೆಡ್ಡಿ ಜೋಡಿ. 

ಬಳ್ಳಾರಿ ಈಗ 'ಗುಂಡು-ಗೂಂಡಾ'ಗಳ ರಿಪಬ್ಲಿಕ್: 'ಜನಾರ್ದನ ರೆಡ್ಡಿ ಕೊಲೆಗೆ ಸಂಚು ನಡೆದಿದೆ' ಆರ್. ಅಶೋಕ ಆರೋಪ

ಹಿಂದೆ ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಬಳ್ಳಾರಿ ಕಟ್ಟಾಳು ಈ ಸೂರ್ಯನಾರಾಯಣ ರೆಡ್ಡಿ. ಇವರ ನಡುವಿನ ದ್ವೇಷ ಈಗ ಶೂಟೌಟ್ ಹಂತಕ್ಕೆ ಬಂದು ತಲುಪಿದೆ. ಸಣ್ಣದೊಂದು ಬ್ಯಾನರ್ ವಿಚಾರಕ್ಕೆ ಶುರುವಾದ ಕಿಡಿ, ಈಗ ಒಬ್ಬನ ಜೀವವನ್ನೇ ಬಲಿ ಪಡೆದಿದೆ.

ಬಳ್ಳಾರಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಲ್ಲೆ ಆಕಸ್ಮಿಕವೋ ಅಥವಾ ಮೊದಲೇ ಪ್ಲಾನ್ ಮಾಡಿದ್ದ ಸ್ಕೆಚ್ಚೋ? ಸಂಘರ್ಷದ ಹಿಂದೆ ಅಡಗಿರುವ ರಹಸ್ಯವೇನು?  ಗಣಿನಾಡಿನ ಶೂಟೌಟ್ ಪ್ರಕರಣ ಈಗ ಹತ್ತಾರು ಅನುಮಾನಗಳಿಗೆ ಹಾದಿ ಮಾಡಿಕೊಟ್ಟಿದೆ. ಶೂಟೌಟ್ ನಡೆದಿದ್ದು ಯಾರ ಮೇಲೆ? ಸ್ವತಃ ಜನಾರ್ದನ ರೆಡ್ಡಿ ಅವರನ್ನೇ ಟಾರ್ಗೆಟ್ ಮಾಡಲಾಗಿತ್ತಾ? ಆದರೆ ಈ ಆರೋಪವನ್ನು ಶಾಸಕ ನಾರಾ ಭರತ್ ರೆಡ್ಡಿ ಕಟುವಾಗಿ ಅಲ್ಲಗಳೆದಿದ್ದಾರೆ.
 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
Read more