Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!

Published : Jan 05, 2026, 11:26 PM IST

ಬಳ್ಳಾರಿಯಲ್ಲಿ ಗಣಿಧಣಿ ರೆಡ್ಡಿ ಸಹೋದರರು ಮತ್ತು ನಾರಾ ಭರತ್ ರೆಡ್ಡಿ ಬಣದ ನಡುವಿನ ರಾಜಕೀಯ ದ್ವೇಷವು ಶೂಟೌಟ್ ಹಂತಕ್ಕೆ ತಲುಪಿದೆ. ಬ್ಯಾನರ್ ವಿಚಾರಕ್ಕೆ ಶುರುವಾದ ಈ ಸಂಘರ್ಷದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು (ಜ.5): ಬಳ್ಳಾರಿಯ ರಾಜಕೀಯ ಅಖಾಡ ಅಂದ್ರೆ ಅಲ್ಲಿ ಬರೀ ಮತಗಳ ಲೆಕ್ಕಾಚಾರ ಇರಲ್ಲ, ಬದಲಿಗೆ ರಕ್ತದ ವಾಸನೆ ಇರುತ್ತೆ. ಒಂದು ಕಡೆ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಸಹೋದರರು, ಮತ್ತೊಂದು ಕಡೆ ನಾರಾ ಸೂರ್ಯನಾರಾಯಣ ರೆಡ್ಡಿ ಮತ್ತು ಭರತ್ ರೆಡ್ಡಿ ಜೋಡಿ. 

ಬಳ್ಳಾರಿ ಈಗ 'ಗುಂಡು-ಗೂಂಡಾ'ಗಳ ರಿಪಬ್ಲಿಕ್: 'ಜನಾರ್ದನ ರೆಡ್ಡಿ ಕೊಲೆಗೆ ಸಂಚು ನಡೆದಿದೆ' ಆರ್. ಅಶೋಕ ಆರೋಪ

ಹಿಂದೆ ರೆಡ್ಡಿ ಬ್ರದರ್ಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಬಳ್ಳಾರಿ ಕಟ್ಟಾಳು ಈ ಸೂರ್ಯನಾರಾಯಣ ರೆಡ್ಡಿ. ಇವರ ನಡುವಿನ ದ್ವೇಷ ಈಗ ಶೂಟೌಟ್ ಹಂತಕ್ಕೆ ಬಂದು ತಲುಪಿದೆ. ಸಣ್ಣದೊಂದು ಬ್ಯಾನರ್ ವಿಚಾರಕ್ಕೆ ಶುರುವಾದ ಕಿಡಿ, ಈಗ ಒಬ್ಬನ ಜೀವವನ್ನೇ ಬಲಿ ಪಡೆದಿದೆ.

ಬಳ್ಳಾರಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಲ್ಲೆ ಆಕಸ್ಮಿಕವೋ ಅಥವಾ ಮೊದಲೇ ಪ್ಲಾನ್ ಮಾಡಿದ್ದ ಸ್ಕೆಚ್ಚೋ? ಸಂಘರ್ಷದ ಹಿಂದೆ ಅಡಗಿರುವ ರಹಸ್ಯವೇನು?  ಗಣಿನಾಡಿನ ಶೂಟೌಟ್ ಪ್ರಕರಣ ಈಗ ಹತ್ತಾರು ಅನುಮಾನಗಳಿಗೆ ಹಾದಿ ಮಾಡಿಕೊಟ್ಟಿದೆ. ಶೂಟೌಟ್ ನಡೆದಿದ್ದು ಯಾರ ಮೇಲೆ? ಸ್ವತಃ ಜನಾರ್ದನ ರೆಡ್ಡಿ ಅವರನ್ನೇ ಟಾರ್ಗೆಟ್ ಮಾಡಲಾಗಿತ್ತಾ? ಆದರೆ ಈ ಆರೋಪವನ್ನು ಶಾಸಕ ನಾರಾ ಭರತ್ ರೆಡ್ಡಿ ಕಟುವಾಗಿ ಅಲ್ಲಗಳೆದಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more