ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!