ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ