ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!