ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!