ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?