ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!