ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

ಬಳ್ಳಾರಿ ಜಿಲ್ಲೆ ಗ್ರಾಮೀಣ ಭಾಗಗಳಲ್ಲಿ ಗರ್ಭಿಣಿಯರ ಸಾವಿಗೆ ಇದೇ ಕಾರಣವಂತೆ! ಏನ್ರಿ ಇದು ಪದ್ಧತಿ?

Suvarna News   | Asianet News
Published : Dec 25, 2020, 07:19 PM ISTUpdated : Dec 25, 2020, 07:24 PM IST

ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. 

ಬೆಂಗಳೂರು (ಡಿ. 25): ಜನರ ಮೂಢನಂಬಿಕೆ, ಅನಿಷ್ಠ ಪದ್ಧತಿಯಿಂದ ಗರ್ಭಿಣಿಯರು ಸಾವನ್ನಪ್ಪುತ್ತಿದ್ದಾರೆ. ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಮತ್ತು ಹಡಗಲಿ ತಾಲೂಕಿನಲ್ಲಿ ಹಾಗನೂರು ಗ್ರಾಮದಲ್ಲಿ ಕೆಟ್ಟ ಪದ್ಧತಿಯೊಂದು ಆಚರಣೆಯಲ್ಲಿದೆ. ಗರ್ಭಿಣಿಯರಿದ್ದ ಮನೆಯಲ್ಲಿ ಹೊಸದಾಗಿ  ಶೌಚಾಲಯವೇ ಕಟ್ಟಿಸೋದಿಲ್ಲವಂತೆ! ಶೌಚಗೃಹಕ್ಕೆ ಗುಂಡಿ ಅಗೆದು ಅದನ್ನು ಮುಚ್ಚಿ ಪೂರ್ಣಗೊಂಡರೇ ಗರ್ಭೀಣಿ ಸಾವು ಖಚಿತವಂತೆ!

ಮನೆಯಲ್ಲಿ ಶೌಚಾಲಯವಿಲ್ಲದೆ ಗರ್ಭಿಣಿಯರು  ಬಹಿರ್ದೆಸೆಗೆ ಹೊರಗೆಲ್ಲೋ  ತೆರಳಬೇಕಾಗಿದೆ. ವಿಶಿಷ್ಟ ಅಲಿಖಿತ ನಿಯಮಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಸುಸ್ತೊ ಸುಸ್ತಾಗಿದ್ದಾರೆ. ಇಂತಹ ಅಸಂಬದ್ಧ ನಂಬಿಕೆಗಳಿಗೆ ಪೂರ್ಣ ವಿರಾಮ ಇಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮುಂದೆ ನಿಂತು ಕಾಮಗಾರಿ ಮಾಡಿಸಬೇಕಾಗಿದೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!