ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

Published : Feb 18, 2026, 06:19 PM IST

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ.

ಮಂಗಳಮುಖಿ ಅಂತ ಗೊತ್ತಿದ್ರೂ ಯುವಕನೊಬ್ಬ ಐದು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ. ಇದೀಗ ಮಂಗಳಮುಖಿ ಸುಹಾಸಿನಿಯನ್ನು ಕೊಂದು ಆ ಪಾಗಲ್ ಪ್ರೇಮಿ ಶೇಖರ್ ತಾನೂ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮೇದಾರ ಕೇತಯ್ಯ ಮಗರದ ಮನೆಯಲ್ಲಿ ಈ ಘಟನೆ ನಡೆದಿದೆ.

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ. ನಿನ್ನೆ ರಾತ್ರಿ ಸುಹಾಸಿನಿ ಮನೆಗೆ ಬಂದಾಗ ಸುಹಾಸಿನಿ ಹಾಗೂ ಶೇಖರ್ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶೇಖರ್, ಸುಹಾಸಿನಿಯನ್ನು ಕೊ*ಲೆ ಮಾಡಿದ್ದಾನೆ. ಇದಾದ ಬಳಿಕ ಆತನೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more