ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

Published : Feb 18, 2026, 06:19 PM IST

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ.

ಮಂಗಳಮುಖಿ ಅಂತ ಗೊತ್ತಿದ್ರೂ ಯುವಕನೊಬ್ಬ ಐದು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ. ಇದೀಗ ಮಂಗಳಮುಖಿ ಸುಹಾಸಿನಿಯನ್ನು ಕೊಂದು ಆ ಪಾಗಲ್ ಪ್ರೇಮಿ ಶೇಖರ್ ತಾನೂ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮೇದಾರ ಕೇತಯ್ಯ ಮಗರದ ಮನೆಯಲ್ಲಿ ಈ ಘಟನೆ ನಡೆದಿದೆ.

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ. ನಿನ್ನೆ ರಾತ್ರಿ ಸುಹಾಸಿನಿ ಮನೆಗೆ ಬಂದಾಗ ಸುಹಾಸಿನಿ ಹಾಗೂ ಶೇಖರ್ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶೇಖರ್, ಸುಹಾಸಿನಿಯನ್ನು ಕೊ*ಲೆ ಮಾಡಿದ್ದಾನೆ. ಇದಾದ ಬಳಿಕ ಆತನೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ
 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more