ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

Published : Feb 18, 2026, 06:19 PM IST

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ.

ಮಂಗಳಮುಖಿ ಅಂತ ಗೊತ್ತಿದ್ರೂ ಯುವಕನೊಬ್ಬ ಐದು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ. ಇದೀಗ ಮಂಗಳಮುಖಿ ಸುಹಾಸಿನಿಯನ್ನು ಕೊಂದು ಆ ಪಾಗಲ್ ಪ್ರೇಮಿ ಶೇಖರ್ ತಾನೂ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮೇದಾರ ಕೇತಯ್ಯ ಮಗರದ ಮನೆಯಲ್ಲಿ ಈ ಘಟನೆ ನಡೆದಿದೆ.

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ. ನಿನ್ನೆ ರಾತ್ರಿ ಸುಹಾಸಿನಿ ಮನೆಗೆ ಬಂದಾಗ ಸುಹಾಸಿನಿ ಹಾಗೂ ಶೇಖರ್ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶೇಖರ್, ಸುಹಾಸಿನಿಯನ್ನು ಕೊ*ಲೆ ಮಾಡಿದ್ದಾನೆ. ಇದಾದ ಬಳಿಕ ಆತನೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more