ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ

Published : Feb 18, 2026, 06:19 PM IST

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ.

ಮಂಗಳಮುಖಿ ಅಂತ ಗೊತ್ತಿದ್ರೂ ಯುವಕನೊಬ್ಬ ಐದು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದ. ಇದೀಗ ಮಂಗಳಮುಖಿ ಸುಹಾಸಿನಿಯನ್ನು ಕೊಂದು ಆ ಪಾಗಲ್ ಪ್ರೇಮಿ ಶೇಖರ್ ತಾನೂ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ನಗರದ ಮೇದಾರ ಕೇತಯ್ಯ ಮಗರದ ಮನೆಯಲ್ಲಿ ಈ ಘಟನೆ ನಡೆದಿದೆ.

29 ವರ್ಷದ ಮಂಗಳಮುಖಿ ಸುಹಾಸಿನಿಯನ್ನು 27 ವರ್ಷದ ಶೇಖರ್ ಲವ್ ಮಾಡುತ್ತಿದ್ದ. ಇದೀಗ ಇಬ್ಬರೂ ಸಾವನ್ನಪ್ಪಿದ್ದು, ಆತ್ಮ*ಹತ್ಯೆ ಸಂಖ್ಯೆ ವ್ಯಕ್ತವಾಗಿದೆ. ಹಣದ ವಿಚಾರಕ್ಕೆ ಈ ಇಬ್ಬರೂ ಕೆಲ ದಿನಗಳ ಹಿಂದೆ ಬೇರೆ-ಬೇರೆಯಾಗಿದ್ದರು ಎನ್ನಲಾಗುತ್ತಿದೆ. ನಿನ್ನೆ ರಾತ್ರಿ ಸುಹಾಸಿನಿ ಮನೆಗೆ ಬಂದಾಗ ಸುಹಾಸಿನಿ ಹಾಗೂ ಶೇಖರ್ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಶೇಖರ್, ಸುಹಾಸಿನಿಯನ್ನು ಕೊ*ಲೆ ಮಾಡಿದ್ದಾನೆ. ಇದಾದ ಬಳಿಕ ಆತನೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ
 

15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
Read more